ಕೋಮು ದ್ವೇಷ ಭಾಷಣ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು
ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷ ಮುಸ್ತಫಾ ಅಬ್ದುಲ್ಲಾ ಇದರ ನೇತೃತ್ವ ವಹಿಸಿದ್ದರು. ಈ ಸಂದರ್ಭ ಕಾಂಗ್ರೆಸ್ ಮುಖಂಡ ಉಸ್ಮಾನ್ ಕಲ್ಲಾಪು,ಅಯ್ಯಬ್ ಮಂಚಿಲ, ದಿನೇಶ್ ಕುಂಪಲ, ರಶೀದ್ ಯೂಸುಫ್, ರಹ್ಮಾನ್ ಕೋಡಿಜಾಲ್, ಚಂದ್ರಿಕಾ ರೈ, ಸುರೇಖಾ ಚಂದ್ರಹಾಸ್, ಅಬ್ದುಲ್ ಜಬ್ಬಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು
What's Your Reaction?
Like
1
Dislike
0
Love
0
Funny
0
Angry
0
Sad
0
Wow
0



